ಭಾರತ ಎ ತಂಡಕ್ಕೆ 5 ವಿಕೆಟ್ ಜಯ
ಮೊದಲನೇ ಪಂದ್ಯ : ಭಾರತ ಎ ತಂಡಕ್ಕೆೆ 5 ವಿಕೆಟ್ ಜಯ
ಮೊದಲನೇ ಪಂದ್ಯ : ಭಾರತ ಎ ತಂಡಕ್ಕೆೆ 5 ವಿಕೆಟ್ ಜಯ
ಬೆಂಗಳೂರಿನ ಯಶ್ ಆರಾಧ್ಯಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ
ಏಕದಿನ ಶ್ರೇಯಾಂಕ: ಅಗ್ರ ಸ್ಥಾನದಲ್ಲೇ ಮುಂದುವರಿದ ವಿರಾಟ್, ಬುಮ್ರಾ
ನ್ಯೂಜಿಲೆಂಡ್ ಪ್ರವಾಸಕ್ಕೆ ಶಿಖರ್ ಧವನ್ ಅನುಮಾನ !
ಬೆಂಗಳೂರು: ಭುಜದ ಗಾಯಕ್ಕೆ ತುತ್ತಾಗಿರುವ ಭಾರತ ತಂಡದ ಹಿರಿಯ ಆರಂಭಿಕ ಶಿಖರ್ ಧವನ್ ಅವರು ಮುಂಬರುವ ನ್ಯೂಜಿಲೆಂಡ್ ಪ್ರವಾಸಕ್ಕೆ ಅನುಮಾನ ಎಂದು ಹೇಳಲಾಗುತ್ತಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಭಾನುವಾರ ಮೂರನೇ ಪಂದ್ಯದಲ್ಲಿ ಧವನ್ ಫೀಲ್ಡಿಂಗ್ ವೇಳೆ ಗಾಯಕ್ಕೆ ತುತ್ತಾಗಿದ್ದರು. ತಕ್ಷಣ ಅವರನ್ನು ತಂಡದ ಫಿಜಿಯೊ ಅಂಗಳದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದರು. ನಂತರ ಅವರನ್ನು ಎಕ್ಸ್ ರೆಗೆ ಕರೆದೊಯ್ಯಲಾಗಿತ್ತು.
ರಾಹುಲ್ ವಿಕೆಟ್ ಕೀಪಿಂಗ್ ಗೆ ಮನಸೋತ ಕ್ಯಾಪ್ಟನ್ ಕೊಹ್ಲಿ
ಆರಂಭಿಕನಾಗಿ ಏಕದಿನ ಕ್ರಿಕೆಟ್ನಲ್ಲಿ ವಿಶಿಷ್ಠ ದಾಖಲೆ ಬರೆದ ಹಿಟ್ಮನ್
Recent comments