ಅರವಳಿಕೆ ವೈದ್ಯರ 67ನೇ ರಾಷ್ಟ್ರೀಯ ಸಮ್ಮೇನಕ್ಕೆ ಚಾಲನೆ
ಅರವಳಿಕೆ ವೈದ್ಯರ 67ನೇ ರಾಷ್ಟ್ರೀಯ ಸಮ್ಮೇನಕ್ಕೆ ಚಾಲನೆ
ರೋಗಿಗೆ ಚಿಕಿತ್ಸೆ ಸಮಯದಲ್ಲಿ ಅಪಾಯವಾದರೆ ವಿಮಾ ವ್ಯವಸ್ಥೆ.
ಅರವಳಿಕೆ ವೈದ್ಯರ 67ನೇ ರಾಷ್ಟ್ರೀಯ ಸಮ್ಮೇನಕ್ಕೆ ಚಾಲನೆ
ರೋಗಿಗೆ ಚಿಕಿತ್ಸೆ ಸಮಯದಲ್ಲಿ ಅಪಾಯವಾದರೆ ವಿಮಾ ವ್ಯವಸ್ಥೆ.
ಇದೇ ನವೆಂಬರ್ 29 ,30 ರಂದು ಅಖಿಲ ಭಾರತ ಕನ್ನಡ ಮಕ್ಕಳ ಸಾಹಿತ್ಯ ಸಮ್ಮೇಳನ-2019.
ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ ನವೆಂಬರ್ 29, 30ರಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು(ರಿ) ಇದರ ವತಿಯಿಂದ ಇದೇ ಮೊದಲ ಭಾರಿಗೆ “ಪ್ರಪ್ರಥಮ ಅಖಿಲ ಭಾರತ ಕನ್ನಡ ಮಕ್ಕಳ ಸಾಹಿತ್ಯ ಸಮ್ಮೇಳನ-2019” ನಡೆಯುತ್ತಿದ್ದು, ಈ ಸಮ್ಮೇಳನಕ್ಕೆ ದೆಹಲಿ ಮತ್ತು ಹರಿಯಾಣವನ್ನು ಪ್ರತಿನಿಧಿಸಿ 6 ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಹೊರನಾಡ ಕನ್ನಡಿಗರ ಹೆಮ್ಮೆ. ಸಮ್ಮೇಳನದಲ್ಲಿ ದೆಹಲಿ ಕನ್ನಡ ಹಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳಾದ ಕು| ಅಭಿಷೇಕ್ ಉಭಾಳೆ ಸಮ್ಮೇಳನದ ಸಹಾಧ್ಯಕ್ಷರಾಗಿ ಮತ್ತು ಕು| ಪಾರ್ವತಿ ಎಸ್. ಆರ್. ವಿಚಾರಗೋಷ್ಠಿಯ ಅತಿಥಿಯಾಗಿ ಆಯ್ಕೆಯಾಗಿರುತ್ತಾರೆ.
ಕರೀನಾ ಕಪೂರ್ ಖಾನ್ “ ಸ್ವಾಸ್ತ್ ಇಮ್ಯೂನೈಸ್ಡ್ ಇಂಡಿಯಾ “ ಅಭಿಯಾನದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.
ಜಯ ಕರ್ನಾಟಕ ಸಂಘಟನೆಯ ಶ್ರೀ ಗುಣರಂಜನ್ ಶೆಟ್ಟಿಯವರಿಗೆ ಹುಟ್ಟುಹಬ್ಬದ ಸಂಭ್ರಮ.
ತವರು ಜಿಲ್ಲೆಯಲ್ಲಿಂದು ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ.
ಜೆಡಿಎಸ್ ಕಾರ್ಯಕರ್ತರಲ್ಲಿ ಕುಮಾರಸ್ವಾಮಿ ಮನವಿ .ನಾವು ಪರಿಸರ ಪ್ರೇಮಿಗಳಾಗೋಣ...
Recent comments