Skip to main content

ರಾಜ್ಯ ಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ || ಎಲ್. ಹನುಮಂತಯ್ಯ............

ರಾಜ್ಯ ಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ || ಎಲ್. ಹನುಮಂತಯ್ಯ............

ದೆಹಲಿ: ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದ ಡಾ .ಎಲ್.ಹನುಮಂತಯ್ಯನವರು ಮಾರ್ಚ್ ತಿಂಗಳಲ್ಲಿ ನಡೆದ ರಾಜ್ಯ ಸಭಾ ಚುನಾವಣೆಯಲ್ಲಿ ಆಯ್ಕೆಯಾಗಿ ,ಇಂದು ಏಪ್ರಿಲ್ 4 ರಂದು ನವದೆಹಲಿಯ ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

​ ​ಆಲ್ಕೋಡ್ ನಡೆ......ಕಾಂಗ್ರೆಸ್ ಕಡೆ.......

​ ​ಆಲ್ಕೋಡ್ ನಡೆ......ಕಾಂಗ್ರೆಸ್ ಕಡೆ.......

ಜೆಡಿಎಸ್ ನ ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಆಗಿದ್ದ ಹನುಮಂತಪ್ಪ ಆಲ್ಕೋಡ್ ತೆನೆ ಬಿಟ್ಟು ,ಕೈ ಹಿಡಿದಿದ್ದಾರೆ.ಎರಡು ದಶಕಗಳಿಂದ ಪ್ರಾದೇಶಿಕ ಪಕ್ಷ ಜೆಡಿಎಸ್ ನಿಂದ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ್ದ ಇವರು ಪಕ್ಷದ ಪ್ರಮುಖ ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದರು.ಅಲ್ಲದೆ ಜೆಡಿಎಸ್ ಪಕ್ಷದಿಂದ ಎಂಎಲ್ಸಿಯಾಗಿ ಮತ್ತು ಕುಮಾರ ಸ್ವಾಮಿಯವರ ಸಮ್ಮಿಶ್ರ ಸರ್ಕಾರದಲ್ಲಿ ಯುವಜನ ಸೇವೆ ಮತ್ತು ಕ್ರೀಡೆ ಸಚಿವರಾಗಿ ಸೇವೆಮಾಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಅಲ್ಲದೇ ಪಕ್ಷದಿಂದ ತಮಗೆ ಟಿಕೇಟ್ ಕೈ ತಪ್ಪಿದ ಕಾರಣಕ್ಕಾಗಿ ಪಕ್ಷ ಬಿಟ್ಟಿದ್ದಾರೆ.

ಜೆಡಿಎಸ್ ಪ್ರಣಾಳಿಕೆಯಲ್ಲಿ ಸಾರ್ವಜಿನಿಕರಿಂದ ಪಡೆದ ಎರಡು ಅಂಶಗಳು ಸೇರ್ಪಡೆ. ಜೆಡಿಎಸ್ ಪ್ರಣಾಳಿಕೆಯಲ್ಲಿ ಸಾರ್ವಜಿನಿಕರಿಂದ ಪಡೆದ ಎರಡು ಅಂಶಗಳು ಸೇರ್ಪಡೆ.

ಜೆಡಿಎಸ್ ಪ್ರಣಾಳಿಕೆಯಲ್ಲಿ ಸಾರ್ವಜಿನಿಕರಿಂದ ಪಡೆದ ಎರಡು ಅಂಶಗಳು ಸೇರ್ಪಡೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಣಾಳಿಕೆ ಸಿದ್ದತೆಯಲ್ಲಿ ತೊಡಗಿರುವ ಜೆಡಿಎಸ್, ಪ್ರಣಾಳಿಕೆಯಲ್ಲಿ ಸೇರಿಸಬೇಕಾದ ಅಂಶಗಳ ಬಗ್ಗೆ ಸಾರ್ವಜನಿಕರಿಂದ ಆಹ್ವಾನಿಸಿದ್ದ ಸಲಹೆಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬಂದಿದ್ದು,ಅದರಲ್ಲಿ ಎರಡು ಸಂಗತಿಗಳನ್ನು ‘ಜನತ ಪ್ರಣಾಳಿಕೆಯಲ್ಲಿ’ ಸೇರಿಸಲು ತೀರ್ಮಾನಿಸಿದೆ. ಪ್ರಜಾಸತ್ತಾತ್ಮಕ ಮಾದರಿ ಅನುಸರಿಸಿದ ಜೆಡಿಎಸ್ ಪತ್ರಿಕಾ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಪ್ರತಿಯೊಬ್ಬರ ಅಭಿಪ್ರಾಯ ಕೇಳಿತ್ತು,ಇದಕ್ಕೆ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಹಸ್ರಾರು ಜನರು ತಮ್ಮ ಸಲಹೆಗಳನ್ನು ನೀಡಿದ್ದಾರೆ.

ಜೆಡಿಎಸ್ ಪಕ್ಷದ ಮುಂದಿನ ಯೋಜನೆಗಳು….

ಜೆಡಿಎಸ್ ಪಕ್ಷದ ಮುಂದಿನ ಯೋಜನೆಗಳು….

ಜೆಡಿಎಸ್ ಪಕ್ಷದ ಮುಂದಿನ ಯೋಜನೆಗಳು…..

ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿಯವರು,ಜನಪರ ಯೋಜನಗಳನ್ನ ಜಾರಿಗೊಳಿಸಲ್ಲಿದ್ದಾರೆ.

ಜೆಡಿಎಸ್ ಪಕ್ಷದ ಮುಂದಿನ ಯೋಜನೆಗಳು….

1.ರೈತರ ಸಂಪೂರ್ಣ ಸಾಲಮನ್ನಾ ರಸಗೊಬ್ಬರ,ಬಿತ್ತನೆ ಬೀಜ,ಕೃಷಿ ಸಲಕಣೆಗಳ ಖರೀದಿಗೆ ಸಬ್ಸಿಡಿ.

Subscribe to COUNTRY