ಯುವ ಸಬಲೀಕರಣ " ಯುವಾಹ್ " ಕಾರ್ಯಕ್ರಮಕ್ಕೆ ಚಾಲನೆ .
ಯುವ ಸಬಲೀಕರಣ “ಯುವಾಹ್” ಕಾರ್ಯಕ್ರಮಕ್ಕೆ ಕರ್ನಾಟಕದಲ್ಲಿ ಚಾಲನೆ
ಯುವ ಸಬಲೀಕರಣ “ಯುವಾಹ್” ಕಾರ್ಯಕ್ರಮಕ್ಕೆ ಕರ್ನಾಟಕದಲ್ಲಿ ಚಾಲನೆ
ಕೆ .ಆರ್ .ಪುರ ಭರತನಾಟ್ಯ ವೈಭವ .
ಕೆ.ಆರ್.ಪುರ: ಪ್ರಾಚಿನ ಕಾಲದ ವೈಭವವನ್ನು ಮರಳಿ ನೆನಪಿಗೆ ತರಲು ಭರತನಾಟ್ಯದಂತಹ ಕಲೆ ಎಲ್ಲರನ್ನೂ ಆಕರ್ಷಿಸುತ್ತದೆ ಎಂದು ಶಾಸಕ ಬೈರತಿ ಬಸವರಾಜ್ ತಿಳಿಸಿದರು. ರಾಮಮೂರ್ತಿನಗರದ ನಾಟ್ಯ ಪ್ರಿಯ ನೃತ್ಯಕ್ಷೇತ್ರದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೃತ್ಯಶ್ರೀ ಸಾಯಿ ಡ್ಯಾನ್ಸ್ ಆಕಾಡೆಮಿಯ ಐದನೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ದೇಶ ಸಮೃದ್ಧ ಸಾಂಸ್ಕೃತಿಕ ನೆಲೆಯನ್ನು ಹೊಂದಿದೆ.
ನಮ್ಮ ಭಾರತ
ಕಳೆದ ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕುಮಾರಸ್ವಾಮಿ ನಿರ್ಮಿಸಿ ನಿರ್ದೇಶಿಸಿರುವ ಚಿತ್ರ " ನಮ್ಮ ಭಾರತ". ಮಂಡ್ಯ ನಾಗರಾಜ್ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿದ್ದು ದೇಶದ ಬೆಲೆ ತಿಳಿಸುವ ಜೊತೆಗೆ ರಾಷ್ಟ್ರ ಧ್ವಜ ದೇಶ ಭಕ್ತಿಯ ಕಥೆಯನ್ನು ಒಳಗೊಂಡಿರುವ ಮಕ್ಕಳ ಚಿತ್ರ ಇದು. ಮಾತಿಗಿಳಿದ ಚಿತ್ರ ತಂಡ ಮೊದಲು ಮಾತು ಆರಂಭಿಸಿದ ಕುಮಾರಸ್ವಾಮಿ, 'ಧರ್ಮಸೆರೆ' ಸೇರಿದಂತೆ ಹಲವು ಚಿತ್ರಗಳಿಗೆ ಕ್ಯಾಮರಾಗೆ ಸಹಾಯಕರಾಗಿ ಕೆಲಸ ಮಾಡಿದ್ದೇನೆ.
ಮಣ್ಣಿನ ಬಳಕೆ ಇಲ್ಲದೇ ಸಸಿ ಬೆಳೆಯುವ ಹೊಸ ವಿಧಾನ ಆವಿಷ್ಕರಿಸಿದ ಏಟ್ರಿಯಾ ವಿದ್ಯಾರ್ಥಿಗಳು
ಬೆಂಗಳೂರು: ಹೊಸ ಆವಿಷ್ಕಾರಗಳಿಂದ ಮುಂಚೂಣಿಯಲ್ಲಿರುವ ಏಟ್ರಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇದೀಗ ಮತ್ತೊಂದು ವಿಭಿನ್ನ ರೀತಿಯ ಆವಿಷ್ಕಾರ ಮಾಡುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಮಣ್ಣಿನ ಸಹಾಯವಿಲ್ಲದೇ ಸಸಿಗಳನ್ನು ಬೆಳಯುವ ವಿನೂತನ ಆವಿಷ್ಕಾರ ಮಾಡಿದ್ದಾರೆ.
ಬ್ಯಾಸ್ಕೆಟ್ ಬಾಲ್ ದಂತಕತೆ ಕೋಬೆ ಬ್ರಿಯಾಂಟ್ ಇನ್ನಿಲ್ಲ !
ಕುತೂಹಲ ಮೂಡಿಸುವ ‘ಕುಷ್ಕ’ಟೀಸರ್ ಸಖತ್ ಸದ್ದು ಮಾಡ್ತಿದೆ !
ಧೋನಿ ಭವಿಷ್ಯದ ಬಗ್ಗೆೆ ಮತ್ತೊಮ್ಮೆ ತುಟಿ ಬಿಚ್ಚಿದ ರವಿಶಾಸ್ತ್ರಿ
ಟೆಸ್ಟ್ ಕ್ರಿಕೆಟ್ ನಲ್ಲಿ 5 ಲಕ್ಷ ರನ್ ಕಲೆಹಾಕಿದ ಇಂಗ್ಲೆಂಡ್!
ಮೇರಿ ಕೋಮ್ಗೆ ಪದ್ಮ ವಿಭೂಷಣ, ಸಿಂಧೂಗೆ ಪದ್ಮ ಭೂಷಣ ಪ್ರಶಸ್ತಿ
ನವದೆಹಲಿ: ದೇಶದ ಎರಡನೇ ಅತಿ ದೊಡ್ಡ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣ ಪ್ರಶಸ್ತಿಗೆ ಭಾರತದ ಹಿರಿಯ ಬಾಕ್ಸರ್ ಮೇರಿ ಕೋಮ್ ಭಾಜನರಾಗಿದ್ದಾಾರೆ. ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಪಿ.ವಿ ಸಿಂಧು ಅವರು ಪದ್ಮ ಭೂಷಣ ಗೌರವಕ್ಕೆೆ ಪಾತ್ರರಾಗಿದ್ದಾರೆ. ನಾಳೆ ನಡೆಯುವ ಗಣರಾಜ್ಯೋತ್ಸವ ಅಂಗವಾಗಿ ಭಾರತ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿಗಳನ್ನು ಘೋಷಿಸಿದೆ.
ರಾಜಸ್ಥಾನ್ ರಾಯಲ್ಸ್ ತಂಡಕ್ಕೆೆ ರಾಬ್ ಕಾಸೆಲ್ ವೇಗದ ಬೌಲಿಂಗ್ ಕೋಚ್
ನವದೆಹಲಿ: ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆೆ ವೇಗದ ಬೌಲಿಂಗ್ ಕೋಚ್ ಆಗಿ ರಾಬ್ ಕಾಸೆಲ್ ನೇಮಕಗೊಂಡಿದ್ದಾರೆ. ರಾಬ್ ಕಾಸೆಲ್ ಅವರು 2002ರಲ್ಲಿ ನ್ಯೂಜಿಲೆಂಡ್ ನಲ್ಲಿ ನಡೆಸಿದ್ದ 19 ವಯೋಮಿತಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದರು.